38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

ಕಡಿರುದ್ಯಾವರ: ಬೀದಿ ನಾಯಿಗಳು ಬೈಕಿಗೆ ಅಡ್ಡ ಬಂದ ಪರಿಣಾಮ ಪತ್ರಿಕೆ ವಿತರಕ ಬೈಕ್ ನಿಂದ ಬಿದ್ದು ಗಾಯಗೊಂಡ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಶಾಲೆಯ ಬಳಿ ನಡೆದಿದೆ.

ಮುಂಡಾಜೆಯ ಪತ್ರಿಕೆ ವಿತರಕ ಬಾಲಚಂದ್ರ ನಾಯಕ್(48) ಭಾನುವಾರ ಬೆಳಿಗ್ಗೆ 5:30ರ ಸುಮಾರಿಗೆ ಪತ್ರಿಕೆಗಳನ್ನು ಸೋಮಂತಡ್ಕದಿಂದ ದಿಡುಪೆ ಕಡೆ ಕೊಂಡೊಯ್ಯುತ್ತಿದ್ದ ವೇಳೆ ಕಾನರ್ಪ ಶಾಲೆಯ ಬಳಿ ಇವರು ಚಲಾಯಿಸುತ್ತಿದ್ದ ಬೈಕ್ ಗೆ ನಾಯಿ ಅಡ್ಡ ಬಂದು ರಸ್ತೆಗೆ ಉರುಳಿ ಬಿದ್ದು ಎರಡು ಕೈಗಳ ಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರು ಸಂಪೂರ್ಣ ಗುಣಮುಖರಾಗಲು ಸುಮಾರು ಎರಡು ತಿಂಗಳ ಅವಧಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

Related posts

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya
error: Content is protected !!