September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

ಬೆಳ್ತಂಗಡಿ:ಮೇ 28 ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದು ಹರಕೆ ಹೊತ್ತಿದ್ದರು ಆ ಪ್ರಯುಕ್ತ ವಿಟ್ಲ ಸಾಲೆತ್ತೂರಿನ ವಿಶ್ವನಾಥ ಗೌಡ ಮತ್ತು ಶರತ್ ರವರು ಪಾದಯಾತ್ರೆಯನ್ನು ಪೂರೈಸಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಶಾಸಕರಾದ ಹರೀಶ್ ಪೂಂಜಾ ರವರನ್ನು ಭೇಟಿಯಾದರು ಈ ಸಂದರ್ಭದಲ್ಲಿ ಲೋಕೇಶ್ ನಾವುಳೆ, ಮನೋಜ್ ನಾವುಳೆ, ದಿನೇಶ್ ಖಂಡಿಗ ಉಪಸ್ಥಿತರಿದ್ದರು

Related posts

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಅಳದಂಗಡಿ ಸಂಪರ್ಕ ರಸ್ತೆಯಲ್ಲಿ ಮತ್ತೆ ಉರುಳಿ ಬಿದ್ದ ಮರ: ಪರದಾಡಿದ ಶಾಲಾ ಮಕ್ಕಳು

Suddi Udaya
error: Content is protected !!