ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಶಿರ್ಲಾಲು: ಶಿರ್ಲಾಲು ಗ್ರಾಮದ ಒಡಿಮಾರು ನಿವಾಸಿ ,ಉದ್ಯಮಿ ಅಶೋಧರ ಸಾಲಿಯಾನ್ (55ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳ್ಳಿಗೆ ನಿಧನರಾದರು.

ಅಶೋಧರ ಸಾಲಿಯಾನ್ ಅವರು ಕಳೆದ ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಇವರು ಶಿರ್ಲಾಲು- ಕರಂಬಾರು ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉದ್ಯಮಿಯಾಗಿ,ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

Leave a Comment

error: Content is protected !!