September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

ಶಿರ್ಲಾಲು: ಶಿರ್ಲಾಲು ಗ್ರಾಮದ ಒಡಿಮಾರು ನಿವಾಸಿ ,ಉದ್ಯಮಿ ಅಶೋಧರ ಸಾಲಿಯಾನ್ (55ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳ್ಳಿಗೆ ನಿಧನರಾದರು.

ಅಶೋಧರ ಸಾಲಿಯಾನ್ ಅವರು ಕಳೆದ ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

ಇವರು ಶಿರ್ಲಾಲು- ಕರಂಬಾರು ಶ್ರೀ ಗುರುನಾರಾಯಣ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಉದ್ಯಮಿಯಾಗಿ,ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.

Related posts

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!