July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ/ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಪಹಣಿ, ಆಧಾರ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ಜಮೀನಿನ ಆರ್.ಟಿ.ಸಿ. ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ .

ಭತ್ತ ತಳಿ ಎಮ್ಒ4 ಬೆಳ್ತಂಗಡಿ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 30.00 ರೂ 1143.75, ಕೊಕ್ಕಡ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 10.00, ವೇಣೂರು ದಾಸ್ತಾನು ಪ್ರಮಾಣ 10.00 ದೊರೆಯಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

Related posts

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!