September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ/ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಪಹಣಿ, ಆಧಾರ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ಜಮೀನಿನ ಆರ್.ಟಿ.ಸಿ. ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ .

ಭತ್ತ ತಳಿ ಎಮ್ಒ4 ಬೆಳ್ತಂಗಡಿ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 30.00 ರೂ 1143.75, ಕೊಕ್ಕಡ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 10.00, ವೇಣೂರು ದಾಸ್ತಾನು ಪ್ರಮಾಣ 10.00 ದೊರೆಯಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya
error: Content is protected !!