23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

ಬೆಳ್ತಂಗಡಿ:ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬಿಎಮ್ಎಸ್ ನ ಪ್ರಮುಖರಾದ ಜಯರಾಜ್ ಸಾಲಿಯಾನ್, ರಿಕ್ಷಾ ಚಾಲಕ ಮುಖಂಡರಾದ ಉಮೇಶ್ ಅತ್ತಾಜೆ ಹಾಗೂ ರಿಕ್ಷಾ ಚಾಲಕ ಮಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷರಾದ ಕೃಷ್ಣ ಬೆಳಾಲು ಉಪಸ್ಥಿತರಿದ್ದರು.

Related posts

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!