37.8 C
ಪುತ್ತೂರು, ಬೆಳ್ತಂಗಡಿ
March 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ/ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಪಹಣಿ, ಆಧಾರ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ಜಮೀನಿನ ಆರ್.ಟಿ.ಸಿ. ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ .

ಭತ್ತ ತಳಿ ಎಮ್ಒ4 ಬೆಳ್ತಂಗಡಿ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 30.00 ರೂ 1143.75, ಕೊಕ್ಕಡ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 10.00, ವೇಣೂರು ದಾಸ್ತಾನು ಪ್ರಮಾಣ 10.00 ದೊರೆಯಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

Related posts

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya
error: Content is protected !!