September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

ಬೆಳ್ತಂಗಡಿ:ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬಿಎಮ್ಎಸ್ ನ ಪ್ರಮುಖರಾದ ಜಯರಾಜ್ ಸಾಲಿಯಾನ್, ರಿಕ್ಷಾ ಚಾಲಕ ಮುಖಂಡರಾದ ಉಮೇಶ್ ಅತ್ತಾಜೆ ಹಾಗೂ ರಿಕ್ಷಾ ಚಾಲಕ ಮಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷರಾದ ಕೃಷ್ಣ ಬೆಳಾಲು ಉಪಸ್ಥಿತರಿದ್ದರು.

Related posts

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!