July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಯುವ ಜೇಸಿಗಳಿಗೆ ‘ಗೈಡಡ್ ಬೈ ಪರ್ಪೋಸ್’ ಎಂಬ ವಿಶೇಷ ತರಬೇತಿ ದಿನಾಚರಣೆ ಮೇ. 28 ರಂದು ನಿಡ್ಲೆ ಬಳಿ ಆನಂದ ರೆಸಾರ್ಟ್ ನಲ್ಲಿ ನಡೆಸಲಾಯಿತು.

ತರಬೇತಿ ಶಿಬಿರವನ್ನು ವಲಯ 15 ಯುವ ಜೇಸಿ ವಿಭಾಗದ ನಿರ್ದೇಶಕರಾದ ಶ್ರೀಮತಿ ಸ್ವಾತಿ ಜಗನ್ನಾಥ ರೈ ದೀಪ ಬೆಳಗಿಸಿ ಉದ್ಘಾಟಿಸಿದರು.

ವಲಯ ತರಬೇತುದಾರ ಶಂಕರ್ ರಾವ್ ಅವರು ತರಬೇತಿ ನೀಡಿದರು. ಜೇಸಿ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಯುವ ಜೇಸಿಗಳಾದ ಕು. ಹರ್ಷಿತಾ, ಕು. ಅನನ್ಯ ಅವರು ಕ್ರಮವಾಗಿ ಉದ್ಘಾಟಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ
ಪರಿಚಯ ಮಾಡಿದರು. ಸಾತ್ವಿಕ್, ಕು. ನಿಶಿತಾ , ಕು. ಅನನ್ಯ ಶಿಬಿರಾರ್ಥಿಗಳ ಪರವಾಗಿ ಅನಿಸಿಕೆ ತಿಳಿಸಿದರು.

ಯುವ ಜೇಸಿ ಶ್ರವಣ್ ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷ ಕೆ. ಶ್ರೀಧರ್ ರಾವ್, ಮಹಿಳಾ ಜೇಸಿ ವಿಭಾಗ ಮುಖ್ಯಸ್ಥರಾದ ದೀಪಾ ವಿ., ಸದಸ್ಯರಾದ ರಾಜಾರಾಮ, ಶ್ರೀಮತಿ ಜೆಸಿಂತಾ ಡಿ ಸೋಜ, ಶ್ರೀಮತಿ ಮನೋರಮಾ, ಜೋಸೆಫ್ ಪಿರೇರಾ, ಉಪಾಧ್ಯಕ್ಷ ಯು. ನರಸಿಂಹ ನಾಯಕ್, ಕೋಶಾಧಿಕಾರಿ ಜಸ್ವಂತ್ ಪಿರೇರಾ ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಕ್ಟರ್ ಸುವಾರಿಸ್ ವಂದಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya
error: Content is protected !!