26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಲಾಯಿಲ : ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ19 ರಿಂದ 27 ವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು .

ಮಕ್ಕಳಿಗೆ ಪ್ರಮಾಣ ಪತ್ರ, ಬಹುಮಾನ ಹಾಗೂ ಸುಗಮಗಾರರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು.

ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಲೆಕ್ಕ ಸಹಾಯಕಿ ಸುಪ್ರಿತ ಎಸ್ ಶೆಟ್ಟಿ, ಉಪಾಧ್ಯಕ್ಷ ಗಣೇಶ, ಪಂಚಾಯತ್ ಸದಸ್ಯ ರಾದ ಆಶಲತಾ , ಮಹೇಶ , ಆರ್ಥಿಕ ಸಮಾಲೋಚಕರು ಅದ ಉಷಾ , ಗ್ರಂಥಾಲಯ ಮೇಲ್ವಿಚಾರಕಿ , ಪಂಚಾಯತ್ ಸಿಬ್ಬಂದಿ ಗಳು , ಸಂಜೀವಿನಿ ಒಕ್ಕೂಟ ಅಧ್ಯಕ್ಷ ರು ,ಉಪಸ್ಥಿತರಿದ್ದರು .

ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತ ಎಸ್ ಶೆಟ್ಟಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಮಕ್ಕಳು ಬೇಸಿಗೆ ಶಿಬಿರದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಮಕ್ಕಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya
error: Content is protected !!