23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಲಾಯಿಲ : ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ19 ರಿಂದ 27 ವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು .

ಮಕ್ಕಳಿಗೆ ಪ್ರಮಾಣ ಪತ್ರ, ಬಹುಮಾನ ಹಾಗೂ ಸುಗಮಗಾರರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು.

ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಲೆಕ್ಕ ಸಹಾಯಕಿ ಸುಪ್ರಿತ ಎಸ್ ಶೆಟ್ಟಿ, ಉಪಾಧ್ಯಕ್ಷ ಗಣೇಶ, ಪಂಚಾಯತ್ ಸದಸ್ಯ ರಾದ ಆಶಲತಾ , ಮಹೇಶ , ಆರ್ಥಿಕ ಸಮಾಲೋಚಕರು ಅದ ಉಷಾ , ಗ್ರಂಥಾಲಯ ಮೇಲ್ವಿಚಾರಕಿ , ಪಂಚಾಯತ್ ಸಿಬ್ಬಂದಿ ಗಳು , ಸಂಜೀವಿನಿ ಒಕ್ಕೂಟ ಅಧ್ಯಕ್ಷ ರು ,ಉಪಸ್ಥಿತರಿದ್ದರು .

ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತ ಎಸ್ ಶೆಟ್ಟಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಮಕ್ಕಳು ಬೇಸಿಗೆ ಶಿಬಿರದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಮಕ್ಕಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!