September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ಲಾಯಿಲ : ಗ್ರಾಮ‌ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯದ ಸಹಯೋಗದಲ್ಲಿ ಮೇ19 ರಿಂದ 27 ವರೆಗೆ ಆಯೋಜಿಸಲಾದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು .

ಮಕ್ಕಳಿಗೆ ಪ್ರಮಾಣ ಪತ್ರ, ಬಹುಮಾನ ಹಾಗೂ ಸುಗಮಗಾರರಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು.

ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಲೆಕ್ಕ ಸಹಾಯಕಿ ಸುಪ್ರಿತ ಎಸ್ ಶೆಟ್ಟಿ, ಉಪಾಧ್ಯಕ್ಷ ಗಣೇಶ, ಪಂಚಾಯತ್ ಸದಸ್ಯ ರಾದ ಆಶಲತಾ , ಮಹೇಶ , ಆರ್ಥಿಕ ಸಮಾಲೋಚಕರು ಅದ ಉಷಾ , ಗ್ರಂಥಾಲಯ ಮೇಲ್ವಿಚಾರಕಿ , ಪಂಚಾಯತ್ ಸಿಬ್ಬಂದಿ ಗಳು , ಸಂಜೀವಿನಿ ಒಕ್ಕೂಟ ಅಧ್ಯಕ್ಷ ರು ,ಉಪಸ್ಥಿತರಿದ್ದರು .

ಪಂಚಾಯತ್ ಲೆಕ್ಕ ಸಹಾಯಕರಾದ ಸುಪ್ರಿತ ಎಸ್ ಶೆಟ್ಟಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಮಕ್ಕಳು ಬೇಸಿಗೆ ಶಿಬಿರದ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.ಮಕ್ಕಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya
error: Content is protected !!