22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ನಿಡ್ಲೆ: ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 27 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು ಎಲ್ಲ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿದರು ಮತ್ತು ಸದಸ್ಯರಾದ ಮೋಹನ್ ಪೂಜಾರಿ ಪಿಡಿಒ ,ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು .

ಕಾರ್ಯಕ್ರಮವನ್ನು ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಶಕುಂತಲಾ ಜೆ ಶೆಟ್ಟಿ ನಿರ್ವಹಿಸಿದರು.

Related posts

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya

ಜು.8ರಿಂದ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya
error: Content is protected !!