25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದುದರಿಂದ ರಕ್ತದಾನ ಮಾಡಿ ನೆರವಾದರು.

Related posts

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!