30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ/ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಪಹಣಿ, ಆಧಾರ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ಜಮೀನಿನ ಆರ್.ಟಿ.ಸಿ. ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ .

ಭತ್ತ ತಳಿ ಎಮ್ಒ4 ಬೆಳ್ತಂಗಡಿ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 30.00 ರೂ 1143.75, ಕೊಕ್ಕಡ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 10.00, ವೇಣೂರು ದಾಸ್ತಾನು ಪ್ರಮಾಣ 10.00 ದೊರೆಯಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!