38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ/ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಪಹಣಿ, ಆಧಾರ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ಜಮೀನಿನ ಆರ್.ಟಿ.ಸಿ. ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ .

ಭತ್ತ ತಳಿ ಎಮ್ಒ4 ಬೆಳ್ತಂಗಡಿ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 30.00 ರೂ 1143.75, ಕೊಕ್ಕಡ ದಾಸ್ತಾನು ಪ್ರಮಾಣ(ಕ್ವಿಂಗಳಲ್ಲಿ) 10.00, ವೇಣೂರು ದಾಸ್ತಾನು ಪ್ರಮಾಣ 10.00 ದೊರೆಯಲಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

Related posts

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya
error: Content is protected !!