September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

ಬೆಳ್ತಂಗಡಿ:ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬಿಎಮ್ಎಸ್ ನ ಪ್ರಮುಖರಾದ ಜಯರಾಜ್ ಸಾಲಿಯಾನ್, ರಿಕ್ಷಾ ಚಾಲಕ ಮುಖಂಡರಾದ ಉಮೇಶ್ ಅತ್ತಾಜೆ ಹಾಗೂ ರಿಕ್ಷಾ ಚಾಲಕ ಮಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷರಾದ ಕೃಷ್ಣ ಬೆಳಾಲು ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!