24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳ್ತಂಗಡಿ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಭಂಡಾರಿಬೆಟ್ಟು ಎಂಬಲ್ಲಿ ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ ಉಜಿರೆ ನಿವಾಸಿ ಜೊಸ್ಟಿಲಿನ್ ಡಿ.ಸೋಜ, ಸಹ ಸವಾರ ರಶ್ಮಿತ್ ನಾಲ್ವರು ಗಾಯಗೊಂಡವರು.
ಢಿಕ್ಕಿಯಾದ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ ಹಾಗೂ ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು, ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya
error: Content is protected !!