September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳ್ತಂಗಡಿ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಭಂಡಾರಿಬೆಟ್ಟು ಎಂಬಲ್ಲಿ ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ ಉಜಿರೆ ನಿವಾಸಿ ಜೊಸ್ಟಿಲಿನ್ ಡಿ.ಸೋಜ, ಸಹ ಸವಾರ ರಶ್ಮಿತ್ ನಾಲ್ವರು ಗಾಯಗೊಂಡವರು.
ಢಿಕ್ಕಿಯಾದ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ ಹಾಗೂ ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು, ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚರ್ಚಾ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಪ್ರಣಾಮ್ ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya
error: Content is protected !!