July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಟೆಮ್ ದಿ ಟೈಮ್ ತರಬೇತಿ ಕಾರ್ಯಗಾರ ಮೇ 29ರಂದು ಹಮ್ಮಿಕೊಳ್ಳಲಾಗಿದೆ.

ತರಬೇತಿಯನ್ನು ಜೆಸಿಐ ಭಾರತದ ಪ್ರೊವಿಷನಲ್ ನ್ಯಾಷನಲ್ ಟ್ರೈನರ್ ವರ್ಷ ಕಾಮತ್ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಬಿ. ಎಸ್, ವಲಯದ ಮಧ್ಯಂತರ ಸಮ್ಮೇಳನದ ಘಟಕ ಸಂಯೋಜಕರಾದ ಶೈಲೇಶ್ ಉಪಸ್ಥಿತರಿದ್ದರು.

ಸದಸ್ಯ ಅನುದೀಪ್ ಜೈನ್ ವೇದಿಕೆ ಆಹ್ವಾನ ಮಾಡಿದರು, ವಿನಾಯಕ ಪ್ರಸಾದ್ ಜೆಸಿ ವಾಣಿ ಉದ್ಘೋಷಿಸಿದರು ಉಪಾಧ್ಯಕ್ಷರಾದ ಹೇಮಾವತಿ ಕೆ ತರಬೇತುದಾರರನ್ನು ಪರಿಚಯಿಸಿದರು. ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಧನ್ಯವಾದವಿತ್ತರು. ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!