25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಟೆಮ್ ದಿ ಟೈಮ್ ತರಬೇತಿ ಕಾರ್ಯಗಾರ ಮೇ 29ರಂದು ಹಮ್ಮಿಕೊಳ್ಳಲಾಗಿದೆ.

ತರಬೇತಿಯನ್ನು ಜೆಸಿಐ ಭಾರತದ ಪ್ರೊವಿಷನಲ್ ನ್ಯಾಷನಲ್ ಟ್ರೈನರ್ ವರ್ಷ ಕಾಮತ್ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಬಿ. ಎಸ್, ವಲಯದ ಮಧ್ಯಂತರ ಸಮ್ಮೇಳನದ ಘಟಕ ಸಂಯೋಜಕರಾದ ಶೈಲೇಶ್ ಉಪಸ್ಥಿತರಿದ್ದರು.

ಸದಸ್ಯ ಅನುದೀಪ್ ಜೈನ್ ವೇದಿಕೆ ಆಹ್ವಾನ ಮಾಡಿದರು, ವಿನಾಯಕ ಪ್ರಸಾದ್ ಜೆಸಿ ವಾಣಿ ಉದ್ಘೋಷಿಸಿದರು ಉಪಾಧ್ಯಕ್ಷರಾದ ಹೇಮಾವತಿ ಕೆ ತರಬೇತುದಾರರನ್ನು ಪರಿಚಯಿಸಿದರು. ಜೂನಿಯರ್ ಜೆಸಿ ಅಧ್ಯಕ್ಷ ರಾಮಕೃಷ್ಣ ಶರ್ಮಾ ಧನ್ಯವಾದವಿತ್ತರು. ಘಟಕದ ಪೂರ್ವಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು.

Related posts

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!