39.4 C
ಪುತ್ತೂರು, ಬೆಳ್ತಂಗಡಿ
April 9, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ 633/21, ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 40/2021 ಕಲಂ. 269, 34, 5(1) ಐ ಪಿ. ಸಿ ಮತ್ತು E, D, O. ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿದ ವಾರಂಟು ಆಸಾಮಿ ಅಬ್ದುಲ್ ನಜೀರ್ ಎಂಬಾತನ ಮೇಲೆ L. O. C ತೆರೆದಿದ್ದು, ಆತನು ಮೇ 30 ರಂದು ವಿದೇಶದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದವನನ್ನು ಅಲ್ಲಿಯ ಇಮಿಗ್ರೆಶನ್ ಅಧಿಕಾರಿಗಳು ವಶಕ್ಕೆ ಪಡೆದು ಮಾಹಿತಿ ನೀಡಿದಂತೆ ಮೇಲಾಧಿಕಾರಿಗಳ ಆದೇಶದಂತೆ ಬೆಳ್ತಂಗಡಿ ಪೊಲೀಸ್ ಠಾಣಾ PSI ಅರ್ಜುನ್ ಹಾಗೂ ಸಿಬ್ಬಂದಿಗಳಾದ ಹೆಚ್. ಸಿ 418 ವ್ರಷಭ, ಪಿ ಸಿ ಚರಣ್ ರಾಜ್, ಗಿರೀಶ್ ರವರುಗಳು ಆರೋಪಿಯನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ಯಿಂದ ವಶಕ್ಕೆ ಪಡೆದುಕೊಂಡು ಬಂದು ಮೇ 31 ರಂದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ರೂ.12,100/- ದಂಡ ವಿಧಿಸಿದೆ.

Related posts

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ