July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ 633/21, ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 40/2021 ಕಲಂ. 269, 34, 5(1) ಐ ಪಿ. ಸಿ ಮತ್ತು E, D, O. ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿದ ವಾರಂಟು ಆಸಾಮಿ ಅಬ್ದುಲ್ ನಜೀರ್ ಎಂಬಾತನ ಮೇಲೆ L. O. C ತೆರೆದಿದ್ದು, ಆತನು ಮೇ 30 ರಂದು ವಿದೇಶದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದವನನ್ನು ಅಲ್ಲಿಯ ಇಮಿಗ್ರೆಶನ್ ಅಧಿಕಾರಿಗಳು ವಶಕ್ಕೆ ಪಡೆದು ಮಾಹಿತಿ ನೀಡಿದಂತೆ ಮೇಲಾಧಿಕಾರಿಗಳ ಆದೇಶದಂತೆ ಬೆಳ್ತಂಗಡಿ ಪೊಲೀಸ್ ಠಾಣಾ PSI ಅರ್ಜುನ್ ಹಾಗೂ ಸಿಬ್ಬಂದಿಗಳಾದ ಹೆಚ್. ಸಿ 418 ವ್ರಷಭ, ಪಿ ಸಿ ಚರಣ್ ರಾಜ್, ಗಿರೀಶ್ ರವರುಗಳು ಆರೋಪಿಯನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ಯಿಂದ ವಶಕ್ಕೆ ಪಡೆದುಕೊಂಡು ಬಂದು ಮೇ 31 ರಂದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ರೂ.12,100/- ದಂಡ ವಿಧಿಸಿದೆ.

Related posts

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya
error: Content is protected !!