23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರುಗಳಾಗಿ ಅಧಿಕಾರ ವಹಿಸಿಕೊಂಡ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಗೋವಿಯಸ್ ಅವರನ್ನು ಮಡಂತ್ಯಾರು ನಾಗರಿಕರ ಪರವಾಗಿ ಅವರ ನಿವಾಸದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.

ಈ ಸಂಧರ್ಭದಲ್ಲಿ ಮಹಾವೀರ ಮೋಟರ್ ಡ್ರೈವಿಂಗ್ ಸ್ಕೂಲ್ ನ ತರಬೇತುದಾರ ಭಾಸ್ಕರ್ ಶೆಟ್ಟಿ ಮಧ್ವ, ಹಿರಿಯ ಯಕ್ಷಗಾನ ತಾಳಮದ್ದಲೆ ಅರ್ಥಧಾರಿ ಡಿ. ತಿಮ್ಮಪ್ಪ ಶೆಟ್ಟಿ ಪಾತಿಲ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿ.ಇ. ಓ. ಜೋಕಿಂ ಡಿ’ ಸೋಜ ಮತ್ತು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷಾರದ ಜೆರಾಲ್ಡ್ ಮೋರಾಸ್ ಉಪಸ್ಥಿತರಿದ್ದರು.

Related posts

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!