July 23, 2026
ಗ್ರಾಮಾಂತರ ಸುದ್ದಿ

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರುಗಳಾಗಿ ಅಧಿಕಾರ ವಹಿಸಿಕೊಂಡ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಗೋವಿಯಸ್ ಅವರನ್ನು ಮಡಂತ್ಯಾರು ನಾಗರಿಕರ ಪರವಾಗಿ ಅವರ ನಿವಾಸದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.

ಈ ಸಂಧರ್ಭದಲ್ಲಿ ಮಹಾವೀರ ಮೋಟರ್ ಡ್ರೈವಿಂಗ್ ಸ್ಕೂಲ್ ನ ತರಬೇತುದಾರ ಭಾಸ್ಕರ್ ಶೆಟ್ಟಿ ಮಧ್ವ, ಹಿರಿಯ ಯಕ್ಷಗಾನ ತಾಳಮದ್ದಲೆ ಅರ್ಥಧಾರಿ ಡಿ. ತಿಮ್ಮಪ್ಪ ಶೆಟ್ಟಿ ಪಾತಿಲ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿ.ಇ. ಓ. ಜೋಕಿಂ ಡಿ’ ಸೋಜ ಮತ್ತು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷಾರದ ಜೆರಾಲ್ಡ್ ಮೋರಾಸ್ ಉಪಸ್ಥಿತರಿದ್ದರು.

Related posts

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!