27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ 633/21, ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 40/2021 ಕಲಂ. 269, 34, 5(1) ಐ ಪಿ. ಸಿ ಮತ್ತು E, D, O. ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿದ ವಾರಂಟು ಆಸಾಮಿ ಅಬ್ದುಲ್ ನಜೀರ್ ಎಂಬಾತನ ಮೇಲೆ L. O. C ತೆರೆದಿದ್ದು, ಆತನು ಮೇ 30 ರಂದು ವಿದೇಶದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದವನನ್ನು ಅಲ್ಲಿಯ ಇಮಿಗ್ರೆಶನ್ ಅಧಿಕಾರಿಗಳು ವಶಕ್ಕೆ ಪಡೆದು ಮಾಹಿತಿ ನೀಡಿದಂತೆ ಮೇಲಾಧಿಕಾರಿಗಳ ಆದೇಶದಂತೆ ಬೆಳ್ತಂಗಡಿ ಪೊಲೀಸ್ ಠಾಣಾ PSI ಅರ್ಜುನ್ ಹಾಗೂ ಸಿಬ್ಬಂದಿಗಳಾದ ಹೆಚ್. ಸಿ 418 ವ್ರಷಭ, ಪಿ ಸಿ ಚರಣ್ ರಾಜ್, ಗಿರೀಶ್ ರವರುಗಳು ಆರೋಪಿಯನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ಯಿಂದ ವಶಕ್ಕೆ ಪಡೆದುಕೊಂಡು ಬಂದು ಮೇ 31 ರಂದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ರೂ.12,100/- ದಂಡ ವಿಧಿಸಿದೆ.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya
error: Content is protected !!