25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ 633/21, ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 40/2021 ಕಲಂ. 269, 34, 5(1) ಐ ಪಿ. ಸಿ ಮತ್ತು E, D, O. ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿದ ವಾರಂಟು ಆಸಾಮಿ ಅಬ್ದುಲ್ ನಜೀರ್ ಎಂಬಾತನ ಮೇಲೆ L. O. C ತೆರೆದಿದ್ದು, ಆತನು ಮೇ 30 ರಂದು ವಿದೇಶದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದವನನ್ನು ಅಲ್ಲಿಯ ಇಮಿಗ್ರೆಶನ್ ಅಧಿಕಾರಿಗಳು ವಶಕ್ಕೆ ಪಡೆದು ಮಾಹಿತಿ ನೀಡಿದಂತೆ ಮೇಲಾಧಿಕಾರಿಗಳ ಆದೇಶದಂತೆ ಬೆಳ್ತಂಗಡಿ ಪೊಲೀಸ್ ಠಾಣಾ PSI ಅರ್ಜುನ್ ಹಾಗೂ ಸಿಬ್ಬಂದಿಗಳಾದ ಹೆಚ್. ಸಿ 418 ವ್ರಷಭ, ಪಿ ಸಿ ಚರಣ್ ರಾಜ್, ಗಿರೀಶ್ ರವರುಗಳು ಆರೋಪಿಯನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ಯಿಂದ ವಶಕ್ಕೆ ಪಡೆದುಕೊಂಡು ಬಂದು ಮೇ 31 ರಂದು ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ರೂ.12,100/- ದಂಡ ವಿಧಿಸಿದೆ.

Related posts

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya
error: Content is protected !!