24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರುಗಳಾಗಿ ಅಧಿಕಾರ ವಹಿಸಿಕೊಂಡ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಗೋವಿಯಸ್ ಅವರನ್ನು ಮಡಂತ್ಯಾರು ನಾಗರಿಕರ ಪರವಾಗಿ ಅವರ ನಿವಾಸದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.

ಈ ಸಂಧರ್ಭದಲ್ಲಿ ಮಹಾವೀರ ಮೋಟರ್ ಡ್ರೈವಿಂಗ್ ಸ್ಕೂಲ್ ನ ತರಬೇತುದಾರ ಭಾಸ್ಕರ್ ಶೆಟ್ಟಿ ಮಧ್ವ, ಹಿರಿಯ ಯಕ್ಷಗಾನ ತಾಳಮದ್ದಲೆ ಅರ್ಥಧಾರಿ ಡಿ. ತಿಮ್ಮಪ್ಪ ಶೆಟ್ಟಿ ಪಾತಿಲ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿ.ಇ. ಓ. ಜೋಕಿಂ ಡಿ’ ಸೋಜ ಮತ್ತು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷಾರದ ಜೆರಾಲ್ಡ್ ಮೋರಾಸ್ ಉಪಸ್ಥಿತರಿದ್ದರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಜೂ.18-23: ಉಜಿರೆಯಲ್ಲಿ ಬೆಂಗಳೂರು ಜೀವನ ಕಲೆ ಪ್ರತಿಷ್ಠಾನ ಸಂಸ್ಥೆ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!