32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

ಅಳದಂಗಡಿ: ಕರಂಬಾರು ಗ್ರಾಮದ ಊರ ನಿವಾಸಿ ಶ್ರೀಮತಿ ಸುಶೀಲರವರ ಸ್ಮರಣಾರ್ಥ ಅವರ ಮಕ್ಕಳು ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಅಶಕ್ತ ಕುಟುಂಬಗಳಿಗೆ ಆಹಾರ ಸಾಮ್ರಾಗಿ ವಿತರಣಾ ಕಾರ್ಯಕ್ರಮ‌ ನಡೆಯಿತು.

ಪ್ರಥಮ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಹಲವಾರು ಅಶಕ್ತ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಾಗ್ರಿ ವಿತರಣೆ, ಆರೋಗ್ಯ ನಿಧಿ ವಿತರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊನ್ನಯ್ಯ ಕುಲಾಲ್ ನಡೆಸುತ್ತಿರುವ ಶ್ರೀ ಗುರು ಚೈತನ್ಯ ವೃದ್ದಾಶ್ರಮಕ್ಕೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿ ದೇಣಿಗೆ ನೀಡಿ ಎಲ್ಲರ ಮೆಚ್ಚುಗೆ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ, ಊರ ಮತ್ತು ಸಹೋದರರು,ಕಿರಣ್ ಕುಮಾರ್ ಮಂಜಿಲ, ರತ್ನಾಕರ ಬುಣ್ಣನ್ ,ರಾಜೇಶ್ ಮೂಡುಕೋಡಿ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ಸುರೇಂದ್ರ ಕುಮಾರ್ ಮುಂಬಯಿ, ದೇವದಾಸ್ ಆಲಡ್ಕ, ಗುರುವಪ್ಪ ಪೂಜಾರಿ, ಹರೀಶ್ ಕುಲಾಲ್, ಶುಭಕರ ಪೂಜಾರಿ, ಕಮಲಾಕ್ಷ ಉಂಗಿಲಬೈಲು ಹಾಗೂ ಕುಟುಂಬಸ್ಥರು, ಸುರೇಶ್ ಪೂಜಾರಿ ಅಭಿಮಾನಿ ಬಳಗದ ಸರ್ವ ಸದಸ್ಯರು ಉಪಸ್ಥಿತರಿದ್ದರು

ಆಗಮಿಸಿದ ಗಣ್ಯ ಅತಿಥಿಗಳನ್ನು ಸದಾನಂದ ಪೂಜಾರಿ ಉಂಗಿಲಬೈಲು ಸ್ವಾಗತಿಸಿದರು.

Related posts

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!