22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

ಬೆಳ್ತಂಗಡಿ: ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಮೇ 31 ರಂದು ಎನ್‌ಐಎ ದಾಳಿ ನಡೆಸಿದೆ.

ಇತ್ತೀಚೆಗೆ ಬಿಹಾರದಲ್ಲಿ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆಗಳ ಮೇಲೆ ದಾಳಿ ನಡೆದಿದೆ. ಅಲ್ಲದೆ ಹಲವು ಕಚೇರಿಗಳು ಮತ್ತು ಒಂದು ಆಸ್ಪತ್ರೆ ಮೇಲೆ ಕೂಡಾ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯ ಆಗಿದೆ.

Related posts

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!