26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಜಯ ನಾಯ್ಕ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ, ಕಾರ್ಯದರ್ಶಿಯಾಗಿ ರವಿ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ ನಾಯ್ಕ, ಕೋಶಾಧಿಕಾರಿಯಾಗಿ ಪ್ರಭಾಕರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಗೋಪಾಲ, ಸುನಿಲ್, ಪ್ರಸಾದ್, ದಿನೇಶ, ಶ್ರೀಮತಿ ರೂಪಾ, ಶ್ರೀಮತಿ ಚಂದ್ರಾವತಿ, ಓಬಯ್ಯ, ಚಂದ್ರ ಇವರನ್ನು ಆಯ್ಕೆ ಮಾಡಲಾಯಿತು.

ಗ್ರಾಮದ ಗುರಿಕಾರರಾದ ಚಿನ್ನಯ ನಾಯ್ಕ, ಸಂಜೀವ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲಿಗೆ ಕುl ಹಸ್ತಾ, ಕುl ಪುಣ್ಯಶ್ರೀ, ಕುl ಗೀತಾ ಪ್ರಾರ್ಥಿಸಿದರು. ಸುರೇಶ ಸ್ವಾಗತಿಸಿ,
ವಂದಿಸಿದರು. ಉಮೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya
error: Content is protected !!