23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಜಯ ನಾಯ್ಕ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ, ಕಾರ್ಯದರ್ಶಿಯಾಗಿ ರವಿ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ ನಾಯ್ಕ, ಕೋಶಾಧಿಕಾರಿಯಾಗಿ ಪ್ರಭಾಕರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಗೋಪಾಲ, ಸುನಿಲ್, ಪ್ರಸಾದ್, ದಿನೇಶ, ಶ್ರೀಮತಿ ರೂಪಾ, ಶ್ರೀಮತಿ ಚಂದ್ರಾವತಿ, ಓಬಯ್ಯ, ಚಂದ್ರ ಇವರನ್ನು ಆಯ್ಕೆ ಮಾಡಲಾಯಿತು.

ಗ್ರಾಮದ ಗುರಿಕಾರರಾದ ಚಿನ್ನಯ ನಾಯ್ಕ, ಸಂಜೀವ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲಿಗೆ ಕುl ಹಸ್ತಾ, ಕುl ಪುಣ್ಯಶ್ರೀ, ಕುl ಗೀತಾ ಪ್ರಾರ್ಥಿಸಿದರು. ಸುರೇಶ ಸ್ವಾಗತಿಸಿ,
ವಂದಿಸಿದರು. ಉಮೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya
error: Content is protected !!