September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಜಯ ನಾಯ್ಕ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ, ಕಾರ್ಯದರ್ಶಿಯಾಗಿ ರವಿ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ ನಾಯ್ಕ, ಕೋಶಾಧಿಕಾರಿಯಾಗಿ ಪ್ರಭಾಕರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಗೋಪಾಲ, ಸುನಿಲ್, ಪ್ರಸಾದ್, ದಿನೇಶ, ಶ್ರೀಮತಿ ರೂಪಾ, ಶ್ರೀಮತಿ ಚಂದ್ರಾವತಿ, ಓಬಯ್ಯ, ಚಂದ್ರ ಇವರನ್ನು ಆಯ್ಕೆ ಮಾಡಲಾಯಿತು.

ಗ್ರಾಮದ ಗುರಿಕಾರರಾದ ಚಿನ್ನಯ ನಾಯ್ಕ, ಸಂಜೀವ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲಿಗೆ ಕುl ಹಸ್ತಾ, ಕುl ಪುಣ್ಯಶ್ರೀ, ಕುl ಗೀತಾ ಪ್ರಾರ್ಥಿಸಿದರು. ಸುರೇಶ ಸ್ವಾಗತಿಸಿ,
ವಂದಿಸಿದರು. ಉಮೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya
error: Content is protected !!