22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಜಯ ನಾಯ್ಕ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ, ಕಾರ್ಯದರ್ಶಿಯಾಗಿ ರವಿ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ ನಾಯ್ಕ, ಕೋಶಾಧಿಕಾರಿಯಾಗಿ ಪ್ರಭಾಕರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಗೋಪಾಲ, ಸುನಿಲ್, ಪ್ರಸಾದ್, ದಿನೇಶ, ಶ್ರೀಮತಿ ರೂಪಾ, ಶ್ರೀಮತಿ ಚಂದ್ರಾವತಿ, ಓಬಯ್ಯ, ಚಂದ್ರ ಇವರನ್ನು ಆಯ್ಕೆ ಮಾಡಲಾಯಿತು.

ಗ್ರಾಮದ ಗುರಿಕಾರರಾದ ಚಿನ್ನಯ ನಾಯ್ಕ, ಸಂಜೀವ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲಿಗೆ ಕುl ಹಸ್ತಾ, ಕುl ಪುಣ್ಯಶ್ರೀ, ಕುl ಗೀತಾ ಪ್ರಾರ್ಥಿಸಿದರು. ಸುರೇಶ ಸ್ವಾಗತಿಸಿ,
ವಂದಿಸಿದರು. ಉಮೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Suddi Udaya
error: Content is protected !!