23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಜಯ ನಾಯ್ಕ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ, ಕಾರ್ಯದರ್ಶಿಯಾಗಿ ರವಿ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ ನಾಯ್ಕ, ಕೋಶಾಧಿಕಾರಿಯಾಗಿ ಪ್ರಭಾಕರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಗೋಪಾಲ, ಸುನಿಲ್, ಪ್ರಸಾದ್, ದಿನೇಶ, ಶ್ರೀಮತಿ ರೂಪಾ, ಶ್ರೀಮತಿ ಚಂದ್ರಾವತಿ, ಓಬಯ್ಯ, ಚಂದ್ರ ಇವರನ್ನು ಆಯ್ಕೆ ಮಾಡಲಾಯಿತು.

ಗ್ರಾಮದ ಗುರಿಕಾರರಾದ ಚಿನ್ನಯ ನಾಯ್ಕ, ಸಂಜೀವ ನಾಯ್ಕ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲಿಗೆ ಕುl ಹಸ್ತಾ, ಕುl ಪುಣ್ಯಶ್ರೀ, ಕುl ಗೀತಾ ಪ್ರಾರ್ಥಿಸಿದರು. ಸುರೇಶ ಸ್ವಾಗತಿಸಿ,
ವಂದಿಸಿದರು. ಉಮೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!