April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

ಬೆಳ್ತಂಗಡಿ: ದ ಕ ಜಿ ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

ಅಧ್ಯಾಪಕರು ಮಕ್ಕಳನ್ನು ಆರತಿ ಬೆಳಗುವುದರ ಮೂಲಕ ಶಾಲೆಗೆ ಬರಮಾಡಿಕೊಂಡರು ಮಕ್ಕಳಿಗೆ ಪಠ್ಯ ಪುಸ್ತಕ ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಆಶಾಲತ , ಸದಸ್ಯರಾದ ಭಾರತಿ ಎಸ್ ಶೆಟ್ಟಿ, ಆನಂದಿ , ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು ಹಾಗೂ ಸಮಿತಿ ಸದಸ್ಯರು ಶಾಲಾ ಮಖ್ಯ ಶಿಕ್ಷಕರು ಅಧ್ಯಾಪಕ ವೃಂದ ಪೋಷಕರು ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
error: Content is protected !!