July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

ಬೆಳ್ತಂಗಡಿ: ದ ಕ ಜಿ ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

ಅಧ್ಯಾಪಕರು ಮಕ್ಕಳನ್ನು ಆರತಿ ಬೆಳಗುವುದರ ಮೂಲಕ ಶಾಲೆಗೆ ಬರಮಾಡಿಕೊಂಡರು ಮಕ್ಕಳಿಗೆ ಪಠ್ಯ ಪುಸ್ತಕ ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಆಶಾಲತ , ಸದಸ್ಯರಾದ ಭಾರತಿ ಎಸ್ ಶೆಟ್ಟಿ, ಆನಂದಿ , ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು ಹಾಗೂ ಸಮಿತಿ ಸದಸ್ಯರು ಶಾಲಾ ಮಖ್ಯ ಶಿಕ್ಷಕರು ಅಧ್ಯಾಪಕ ವೃಂದ ಪೋಷಕರು ಉಪಸ್ಥಿತರಿದ್ದರು.

Related posts

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya
error: Content is protected !!