22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಅವರು ಮಾತನಾಡುತ್ತಾ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತದೆ’ ಎಂದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಹೆಚ್.ಆರ್. ಮ್ಯಾನೇಜರ್ ಶ್ರೀ ಕೃಷ್ಣ ಮಯ್ಯರು ಮಾತನಾಡುತ್ತಾ ‘ಕನ್ನಡ ಮಾಧ್ಯಮ ಎಂಬ ಕೀಳರಿಮೆ ನಿಮಗೆ ಬೇಡ’ ಎಂದು ಪೋಷಕರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ವಹಿಸಿದ್ದರು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಜಯ ಜಿ ಗೌಡ, ಅಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ, ಅಬೂಬಕ್ಕರ್ ಉಪಾಧ್ಯಕ್ಷರು ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಶೀಲಾವತಿ ಸದಸ್ಯರು, ಶಾಲಾ ಶಿಕ್ಷಕರಕ್ಷಕ ಸಂಘ ಶ್ರೀಮತಿ ಗೀತಾ ಹಿರಿಯ ಶಿಕ್ಷಕಿ ಮಕ್ಕಳಿಗೆ ಶುಭ ಹಾರೈಸಿದರು.

ಶ್ರೀಮತಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕ ಕೂಸಪ್ಪಗೌಡ ವಂದಿಸಿದರು. ಆಡಳಿತ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Related posts

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!