23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರು ವಂದನೀಯ ಸ್ಟ್ಯಾನಿ ಗೋವಿಯಸ್ ರಿಗೆ ಮಡಂತ್ಯಾರು ನಾಗರಿಕರ ಪರವಾಗಿ ಸ್ವಾಗತ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಚರ್ಚ್ ನ ನೂತನ ಪ್ರಧಾನ ಧರ್ಮ ಗುರುಗಳಾಗಿ ಅಧಿಕಾರ ವಹಿಸಿಕೊಂಡ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ಗೋವಿಯಸ್ ಅವರನ್ನು ಮಡಂತ್ಯಾರು ನಾಗರಿಕರ ಪರವಾಗಿ ಅವರ ನಿವಾಸದಲ್ಲಿ ಹೂ ಗುಚ್ಛ ನೀಡಿ ಸ್ವಾಗತಿಸಲಾಯಿತು.

ಈ ಸಂಧರ್ಭದಲ್ಲಿ ಮಹಾವೀರ ಮೋಟರ್ ಡ್ರೈವಿಂಗ್ ಸ್ಕೂಲ್ ನ ತರಬೇತುದಾರ ಭಾಸ್ಕರ್ ಶೆಟ್ಟಿ ಮಧ್ವ, ಹಿರಿಯ ಯಕ್ಷಗಾನ ತಾಳಮದ್ದಲೆ ಅರ್ಥಧಾರಿ ಡಿ. ತಿಮ್ಮಪ್ಪ ಶೆಟ್ಟಿ ಪಾತಿಲ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿ.ಇ. ಓ. ಜೋಕಿಂ ಡಿ’ ಸೋಜ ಮತ್ತು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷಾರದ ಜೆರಾಲ್ಡ್ ಮೋರಾಸ್ ಉಪಸ್ಥಿತರಿದ್ದರು.

Related posts

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!