April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya
error: Content is protected !!