30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya
error: Content is protected !!