27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya
error: Content is protected !!