23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!