ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಿಂದ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಬೆಳ್ತಂಗಡಿ: ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರಿಂದ ಸ್ವಚ್ಛತಾ ಕಾರ್ಯ

Suddi Udaya

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya
error: Content is protected !!