25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

ನ್ಯಾಯತರ್ಪು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಸಹಕಾರದೊಂದಿಗೆ, ನ್ಯಾಯತರ್ಪು ಕಾರ್ಯ ಕ್ಷೇತ್ರದಲ್ಲಿ ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಕಾರ್ಯಕ್ರಮದ ಮೂಲಕ ಜ್ಞಾನ ವಿಕಾಸ ಕೇಂದ್ರ ಮಹಿಳಾ ಸದಸ್ಯರಿಗೆ ದುಶ್ಚಟದ ಬಗ್ಗೆ, ಮತ್ತು ಅದರಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ , ಜನ ಜಾಗೃತಿ ವೇದಿಕೆ ಶಿಬಿರಾಧಿಕಾರಿ ರಾಜೇಶ , ಶಾಲಾ ಮುಖ್ಯಗುರುಗಳು ಫಿಲಿಪ್ ರೊನಾಲ್ಡ್ ಡಿಮೆಲ್ಲೊ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರ , ವಲಯ ಮೇಲ್ವಿಚಾರಕರು ಹರೀಶ್ ಗೌಡ, ಜ್ಞಾನ ವಿಕಾಸ ಕೇಂದ್ರ ಸಂಯೋಜಕಿ ಶ್ರೀಮತಿ ರೀತಾ, ಸೇವಾಪ್ರತಿನಿಧಿ ಶ್ರೀಮತಿ ವಿನೋದಾ ಭಾಗವಹಿಸಿದರು.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!