23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

ನ್ಯಾಯತರ್ಪು: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಸಹಕಾರದೊಂದಿಗೆ, ನ್ಯಾಯತರ್ಪು ಕಾರ್ಯ ಕ್ಷೇತ್ರದಲ್ಲಿ ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಕಾರ್ಯಕ್ರಮದ ಮೂಲಕ ಜ್ಞಾನ ವಿಕಾಸ ಕೇಂದ್ರ ಮಹಿಳಾ ಸದಸ್ಯರಿಗೆ ದುಶ್ಚಟದ ಬಗ್ಗೆ, ಮತ್ತು ಅದರಿಂದ ಆಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ , ಜನ ಜಾಗೃತಿ ವೇದಿಕೆ ಶಿಬಿರಾಧಿಕಾರಿ ರಾಜೇಶ , ಶಾಲಾ ಮುಖ್ಯಗುರುಗಳು ಫಿಲಿಪ್ ರೊನಾಲ್ಡ್ ಡಿಮೆಲ್ಲೊ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರ , ವಲಯ ಮೇಲ್ವಿಚಾರಕರು ಹರೀಶ್ ಗೌಡ, ಜ್ಞಾನ ವಿಕಾಸ ಕೇಂದ್ರ ಸಂಯೋಜಕಿ ಶ್ರೀಮತಿ ರೀತಾ, ಸೇವಾಪ್ರತಿನಿಧಿ ಶ್ರೀಮತಿ ವಿನೋದಾ ಭಾಗವಹಿಸಿದರು.

Related posts

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!