July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

ಬೆಳ್ತಂಗಡಿ: ಯುವತಿಯ ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇದೇ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲೂ ಕೂಡ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಮೇ 14ರಂದು ತಮ್ಮ ಟೆಕ್ಸ್ ಟೈಲ್ ಶಾಪ್ ಗೆ ಕೆಲಸಕ್ಕೆಂದು ಬಂದಿದ್ದ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ರಭಾಕರ ಹೆಗ್ಡೆಯವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆರೋಪಿ ಪರ ವಕೀಲ ಬಿ.ಕೆ. ಧನಂಜಯ ರಾವ್ ವಾದಿಸಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya
error: Content is protected !!