September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

ಬೆಳ್ತಂಗಡಿ: ಯುವತಿಯ ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇದೇ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದಲ್ಲೂ ಕೂಡ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಮೇ 14ರಂದು ತಮ್ಮ ಟೆಕ್ಸ್ ಟೈಲ್ ಶಾಪ್ ಗೆ ಕೆಲಸಕ್ಕೆಂದು ಬಂದಿದ್ದ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ರಭಾಕರ ಹೆಗ್ಡೆಯವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆರೋಪಿ ಪರ ವಕೀಲ ಬಿ.ಕೆ. ಧನಂಜಯ ರಾವ್ ವಾದಿಸಿದ್ದರು.

Related posts

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya
error: Content is protected !!