23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ತಾಳ ಮದ್ದಳೆ ಜರಗಿತು.

ಭಾಗವತರಾಗಿ ಮಹೇಶ ಕನ್ಯಾಡಿ, ಕುಮಾರಿ ಸಿಂಚನ ಮೂಡುಕೋಡಿ ಹಿಮ್ಮೇಳದಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ , ವಾಸುದೇವ ಆಚಾರ್ಯ ಉಜಿರೆ, ಅರ್ಥದಾರಿಗಳಾಗಿ ಸುರೇಶ್ ಕುದ್ರೆಂತ್ತಾಯ ಉಜಿರೆ ,ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಸತೀಶ ಶಿರ್ಲಾಲು ಭಾಗವಹಿಸಿದ್ದರು.

ಕಲಾವಿದ ವಾಸುದೇವ ಆಚಾರ್ಯ ಉಜಿರೆ ತಾಳಮದ್ದಳೆಯ ಕಲಾವಿದರನ್ನು ಗೌರವಿಸಿದರು. ಯಕ್ಷ ಭಾರತಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಸ್ವಾಗತಿಸಿ ನಿರೂಪಿಸಿದರು.

Related posts

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya
error: Content is protected !!